KSRTC Jobs:13,000 ಚಾಲಕ ಹುದ್ದೆಗಳ ನೇಮಕ! 8ನೇ ಪಾಸಾದವರು ಅರ್ಜಿ ಹಾಕಿ…!

KSRTC Jobs: ಹಲೋ ಸ್ನೇಹಿತರೆ, ಈ ಒಂದು ಮಾಧ್ಯಮದ ಕೆಎಸ್ಆರ್ಟಿಸಿ ಚಾಲಕ ಹುದ್ದೆಗಳ ನೇಮಕದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಆದರಣಿಯ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಹೊಸ ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ವಿಷಯವೇನೆಂದರೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಹಲವಾರು ಚಾಲಕ ಹುದ್ದೆಗಳು ಖಾಲಿಯಿತ್ತು ಆ ಹುದ್ದೆಗಳ ಬರ್ತಿಗೆ ಇದೀಗ ಅರ್ಜಿಗಳನ್ನು ಆರಂಭ ಮಾಡಿದೆ ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಬಗ್ಗೆ ಒಂದು ಸಂಪೂರ್ಣ ಮಾಹಿತಿ ನಿಮಗೆ ಈ ಒಂದು ಲೇಖನದಲ್ಲಿ ತಿಳಿಯುತ್ತದೆ. 

ಆದಕಾರಣ ತಾವುಗಳು ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಸವಿಸ್ತರವಾಗಿ ಪೂರ್ತಿಯಾಗಿ ಗಮನವಿಟ್ಟು ಓದಿಕೊಳ್ಳಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ಕೆಎಸ್ಆರ್‌ಟಿಸಿ ಹುದ್ದೆಗಳ ಒಂದು ಸಂಪೂರ್ಣ ವಿವರ ಮತ್ತು ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಸಹಸ್ರವಾದ ಮಾಹಿತಿ ಏನಿದೆ ನೋಡಿ ಅದು ಸಂಪೂರ್ಣವಾಗಿ ತಿಳಿಯುತ್ತದೆ ಒಂದು ವೇಳೆ ನೀವು ಈ ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಓದುದೇ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಆದಕಾರಣ ಬೇಗನೇ ಈ ಒಂದು ಲೇಖನವನ್ನು ಕೊನೆ ತನಕ ಓದಿ. 

ಸ್ನೇಹಿತರೆ ನಾವು ಈ ಒಂದು ಲೇಖನದಲ್ಲಿ ನಿಮಗೆ ಕೆಎಸ್ಆರ್ಟಿಸಿ{KSRTC Jobs} ಚಾಲಕ ಹುದ್ದೆಗಳಿಗೆ ನಿಮಗೆ ಇರಬೇಕಾದ ಅರ್ಹತೆಗಳೇನು ಶೈಕ್ಷಣಿಕ ಅರ್ಹತೆ ಏನು? ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ವಯೋಮಿತಿಯನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವ್ಯಾವು? ಅರ್ಜಿ ಸಲ್ಲಿಸಲು ಕೊನೆಯ ದಿನಕ್ಕೆ ಯಾವ್ದು ಪ್ರಾರಂಭ ದಿನಾಂಕ ಯಾವುದು ಈ ಹುದ್ದೆಗಳಿಗೆ ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಸಿಗುವ ಸಂಬಳವೆಷ್ಟು ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ನಿಮಗೆ ಇಲ್ಲಿ ತಿಳಿಯುತ್ತದೆ. 

ಆದಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆ ತನಕ ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವ ಯಾವ ಜಿಲ್ಲೆಯಲ್ಲಿ ಯಾವ ಯಾವ ಕೆಲಸಗಳು ಖಾಲಿ ಇವೆ, ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಆಯ್ಕೆ ಆಗುವಂತಹ ಪ್ರತಿಯೊಂದು ಸಂಪೂರ್ಣ ಮಾಹಿತಿಯನ್ನು ತಿಳಿಯಲು ಸಹಾಯವಾಗುತ್ತದೆ. 

ಗೆಳೆಯರೇ ನಾವು ನಮ್ಮ ಈ ಒಂದು ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಹೊಸ ಕೆಲಸಗಳ ವಿವರ ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ವಿವರ ಮತ್ತು ಆ ಯೋಜನೆಗಳನ್ನು ನೀವು ಪಡೆದುಕೊಳ್ಳುವುದೇಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಹಾಗೂ ಪ್ರೈವೇಟ್ ಕಂಪನಿಗಳು ನೀಡುವಂತಹ ಸ್ಕಾಲರ್ಶಿಪ್ ಗಳ ಬಗ್ಗೆ ನಾವಿಲ್ಲಿ ನಿಮಗೆ ಪ್ರತಿನಿತ್ಯ ಮಾಹಿತಿಯನ್ನು ನೀಡುತ್ತಲೇ ಇರುತ್ತೇವೆ. 

ನಮ್ಮ ಒಂದು ಮಾಧ್ಯಮದಿಂದ ಎಲ್ಲಾ ಮಾಹಿತಿಯನ್ನು ತಿಳಿಯಬೇಕಾದರೆ ತಾವುಗಳು ತಕ್ಷಣವೇ ಈ ಒಂದು ಮಾಧ್ಯಮದ ಚಂದಾದಾರರಾಗಿ ಹಾಗು ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಯಾವುದೇ ಪೋಸ್ಟ್ ಅನ್ನು ನೀವು ಎಲ್ಲರಿಗಿಂತ ಮುಂಚೆ ಓದಿಕೊಂಡು ಅಥವಾ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದು. 

ಒಂದು ವೇಳೆ ನಿಮಗೆ ನೋಟಿಫಿಕೇಶನ್ ಆನ್ ಮಾಡಿಕೊಳ್ಳಲು ಮತ್ತು ಮಾಧ್ಯಮದ ಚಂದದಾರರಾಗಲು ತೊಂದರೆ ಉಂಟಾದರೆ ನೀವು ಈ ಒಂದು ಮಾಧ್ಯಮದ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಬಹುದು ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ನಿಮಗೆ ನಾವು ಹಾಕುವಂತಹ ಎಲ್ಲ ಪೋಸ್ಟ್ಗಳು ನಿಮ್ಮ ವಾಟ್ಸಪ್ ಮುಖಾಂತರ ಮತ್ತು ಟೆಲಿಗ್ ಮುಖಾಂತರ ಬಂದು ತಲುಪುತ್ತವೆ ಅದರಿಂದ ನೀವು ಹೊಸ ಮಾಹಿತಿಯನ್ನು ತಿಳಿಯಬಹುದಾಗಿದೆ. 

ಸ್ನೇಹಿತರೆ ನಾವು ಪ್ರತಿನಿತ್ಯವೂ ಈ ಒಂದು ಮಾಧ್ಯಮದ ಮೂಲಕ ಹೊಸ ಹೊಸ ಮಾಹಿತಿಗಳನ್ನು ನಿಮಗೆ ತಲುಪಿಸುವ ಒಂದು ಪ್ರಯತ್ನವನ್ನು ಮಾಡುತ್ತಿದ್ದೇವೆ ಈ ಒಂದು ಪ್ರಯತ್ನದಲ್ಲಿ ನಮಗೆ ನೀವು ಸಾತ್ ನೀಡಬೇಕೆಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.

ಗೆಳೆಯರೇ ಸರಕಾರಿ ಕೆಲಸವನ್ನು ಪಡೆಯುವುದು ಎಷ್ಟೋ ಜನರ ಕನಸಾಗಿರುತ್ತದೆ ಹಾಗೆ ಕನಸು ಕಾಣಿರುವಂತಹ ಪ್ರತಿಯೊಬ್ಬ ಉದ್ಯೋಗವನ್ನು ಹುಡುಕುತ್ತಿರುವಂತಹ ನಿರುದ್ಯೋಗಿಗಳಿಗೆ ಇದೊಂದು{KSRTC Jobs} ಸುವರ್ಣ ಅವಕಾಶವೆಂದು ನಾವು ತಿಳಿಸಲು ಬಯಸುತ್ತೇವೆ ಆದ ಕಾರಣ ಈ ಒಂದು ಸುವರ್ಣ ಅವಕಾಶವನ್ನು ನೀವು ಕಳೆದುಕೊಳ್ಳದಿರಿ ಬೇಗನೆ ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸುವ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿಯಲು ಬಯಸಿದರೆ ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿ.

ಖಾಲಿ ಇರುವ ಹುದ್ದೆಗಳು {KSRTC Jobs}

  • ಬಸ್ ಚಾಲಕ 
  • ಸುಮಾರು 13000 ಚಾಲಕ ಹುದ್ದೆಗಳು ಖಾಲಿ 

ಕಾಲಿ ಇರುವ ಸ್ಥಳ {KSRTC Jobs}

  • ಚಾಮರಾಜನಗರ ಜಿಲ್ಲೆ 
  • ರಾಮನಗರ 
  • ಆನೇಕಲ್ 

ಈ ಮೇಲಿನ ಡಿಪೋ ಗಳಲ್ಲಿ ಬಸ್ ಚಾಲಕ ಹುದ್ದೆಗಳು ಖಾಲಿ ಇವೆ. 

ಶೈಕ್ಷಣಿಕ ಅರ್ಹತೆ {KSRTC Jobs}

ಸ್ನೇಹಿತರೆ ಬಸ್ ಚಾಲಕ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು 7ನೇ ತರಗತಿಯ ಉತ್ತೀರ್ಣ ವಾಗಿರಬೇಕಾಗುತ್ತದೆ. ಇದರ ಜೊತೆಗೆ ನೀವು ಹೆವಿ ಮೋಟಾರ್ ವಾಹನ ಚಾಲಕರಾಗಿ ಅಥವಾ ಚಾಲಕಳಾಗಿ ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕಾಗುತ್ತದೆ. ಮತ್ತು ಕಡ್ಡಾಯವಾಗಿ ಕರ್ನಾಟಕದ ಮಾನ್ಯತೆಯನ್ನು ಪಡೆದಿರುವಂತಹ ಸರಕು ವಾಹನಗಳ ಬ್ಯಾಡ್ಜ್ ಹೊಂದಿರಲೇಬೇಕು. 

ಸಂಬಳದ ವಿವರ 

  • ಕೆಎಸ್ಆರ್ಟಿಸಿ ಬಸ್ ಚಾಲಕ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ₹23,000 ವೇತನವನ್ನು ನೀಡಲಾಗುವುದು. 
  • ಇದರ ಜೊತೆಗೆ ಈ ಎಸ್ ಐ ಮತ್ತು ಇ ಪಿ ಎಫ್ ಸೌಲಭ್ಯಗಳು ಸಹ ದೊರಕುತ್ತದೆ.

ಆಯ್ಕೆ ಮಾಡಿಕೊಳ್ಳುವ  ವಿಧಾನ{KSRTC Jobs}

ಸ್ನೇಹಿತರೆ  ಕೆಎಸ್ಆರ್ಟಿಸಿ ಬಸ್ ಚಾಲಕ ಹುದ್ದೆಗಳಿಗೆ ಕೆಳಗೆ ನೀಡಿರುವಂತಹ ಮೂರು ವಿಧಾನಗಳಾದಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು 

  1. ಚಾಲನೆ ತರಬೇತಿ ನೀಡಿ ಪರೀಕ್ಷೆ 
  2. ಸಂದರ್ಶನ 
  3. ದಾಖಲೆಗಳ ಪರಿಶೀಲನೆ 

ಈ ಮೇಲಿನ ಮೂರು ಪ್ರಕಾರಗಳಲ್ಲಿ ನೀವು ಆಯ್ಕೆ ಆದರೆ ನಿಮಗೆ ಕೆಎಸ್ಆರ್ಟಿಸಿಯ ಬಸ್ ಚಾಲಕ ಹುದ್ದೆ ಸಿಗುವುದು ಪಕ್ಕ.

ಸ್ನೇಹಿತರೆ ಕೆಎಸ್ಆರ್ಟಿಸಿಯಲ್ಲಿ ಕಾಲಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹತೆಯನ್ನು ಹೊಂದಿರುವಂತಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆವನಿಸಲಾಗಿದೆ ಈ ನೇಮಕಾತಿಯಲ್ಲಿ ಬರೋಬ್ಬರಿ 13,000 ಚಾಲಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದೆಂದು ಪ್ರಕಟಿಸಲಾಗಿದೆ. 

ಚಾಮರಾಜನಗರ ಜಿಲ್ಲೆಯ ಕೆಎಸ್ಆರ್ಟಿಸಿ ಡಿಪೋ ರಾಮನಗರ ಮತ್ತು ತಾಲೂಕಾದಂತಹ ಆನೇಕಲ್ ಡಿಪೋದಲ್ಲಿ ಈ ಹುದ್ದೆಗಳು ಖಾಲಿ ಇವೆರಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯುತ್ತಿದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವಂತಹ ಆಯಾ ಸ್ಥಳಗಳ ಡಿಪೋ ದ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದು 

ಚಾಮರಾಜನಗರ ಜಿಲ್ಲೆ ಡಿಪೋ ದೂರವಾಣಿ ಸಂಖ್ಯೆ 

  • 8050980889
  • 8618876846

ರಾಮನಗರ ಮತ್ತು ತಾಲೂಕು ಆನೇಕಲ್ ಡಿಪೋ ದೂರವಾಣಿ ಸಂಖ್ಯೆ 

  • 8050980889
  • 8618876846

ನಾವು ಮೇಲೆ ನೀಡಿರುವಂತಹ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

ವಿಶೇಷ ಸೂಚನೆ: ಗೆಳೆಯರೇ ಸರಕಾರಿ ಕೆಲಸವನ್ನು ಮಾಡುವುದು ಎಷ್ಟೋ ಜನರ ಕನಸಾಗಿರುತ್ತದೆ ಈಗ ಹಾಗೆ ಕನಸು ಕಾಣುತ್ತಿರುವಂತಹ ಪ್ರತಿಯೊಬ್ಬ ಜನರಿಗೆ ಇದೊಂದು ಸುವರ್ಣ ಅವಕಾಶವೆಂದು ನಾವು ಹೇಳಬಹುದಾಗಿದೆ ಯಾರಿಗೆ ಸರ್ಕಾರಿ ಕೆಲಸಗಳಲ್ಲಿ ಆಸಕ್ತಿ ಇದೆಯೋ ಅವರು ತಕ್ಷಣದ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಗಳಿಗೆ ಅರ್ಜಿಗಳು ಕೆಲವೇ ದಿನಗಳ ಮಾತ್ರ ಚಾಲ್ತಿಯಲ್ಲಿರುತ್ತದೆ. ಆದಕಾರಣ ನಾವು ಕೆಳಗೆ ನೀಡಿರುವಂತಹ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡುವುದರ ಮೂಲಕ ನೀವು ಈ ಹುದ್ದೆಗಳ ಒಂದು ಸಂಪೂರ್ಣ ಮಾಹಿತಿಯನ್ನು ಪಡೆದು ಅರ್ಜಿಯನ್ನು ಸಲ್ಲಿಸಿ ಧನ್ಯವಾದಗಳು.

ಗೆಳೆಯರೇ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ನೀವೇನಾದರೂ ತಿಳಿಯಲು ಬಯಸಿದರೆ ನಾವು ಕೆಳಗೆ ನೀಡಿರುವಂತಹ ಆಯಾ ಜಿಲ್ಲೆಗಳ ಅಥವಾ ಆಯಾ ಡಿಪೋಗಳ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡುವುದರ ಮೂಲಕ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ಏನಿದೆ ಅದನ್ನು ತಿಳಿಯಬಹುದಾಗಿದೆ.

ಇದನ್ನು ಓದಿ 

ಸ್ನೇಹಿತರೆ ಈ ಒಂದು ಲೇಖನ ಏನಿದೆ ಅದು ನಿಮಗೆ ಕೆಎಸ್ಆರ್ಟಿಸಿಯ ಚಾಲಕ ಉದಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ಎಲ್ಲರಿಗಿಂತ ಮುಂಚೆ ನೀವು ತಿಳಿಯಲು ಬಯಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಸೀಟಿನ 

ಇತರೆ ವಿಷಯಗಳು

ಈ ಒಂದು ಹೊಸ ಲಿಸ್ಟಿನಲ್ಲಿ ಇದ್ದವರಿಗೆ ಮಾತ್ರ ಇನ್ನು ಮುಂದೆ ಪಿಎಂ ಕಿಸಾನ್ ಹಣ ಜಮಾ ಆಗುತ್ತದೆ! ನಿಮ್ಮ ಹೆಸರಿದೆಯಾ ಚೆಕ್ ಮಾಡಿ.

2024: ಕಾರು ಬೈಕು ಇದ್ದವರ ಮನೆಯ ಬಿಪಿಎಲ್ ಕಾರ್ಡ್ ರದ್ದು…! ಅಂತಿಮ ನಿರ್ಧಾರ ತಿಳಿಸಿದ ಕೇಂದ್ರ ಸರ್ಕಾರ.

WhatsApp Group Join Now

Leave a Comment

error: Content is protected !!